' ಆಹಾರೋತ್ಸವ ' ಕಾರ್ಯಕ್ರಮ

' ಆಹಾರೋತ್ಸವ ' ಕಾರ್ಯಕ್ರಮ

prayer thumb

' ಶಾಂತಿಶ್ರೀ ' ಜೈನ ಮಹಿಳಾ ಸಮಾಜ, ಬೆಳ್ತಂಗಡಿ, ದ.ಕ ಜಿಲ್ಲೆ

ತಾ. 20.10.2024 ರಂದು ಶ್ರೀ. ಧ. ಮಂ. ಕಲಾಭವನದ ' ಪಿನಾಕಿಹಾಲ್ 'ನಲ್ಲಿ ಕಂದ ಮೂಲರಹಿತ ಆಹಾರೋತ್ಸವವನ್ನು ನಮ್ಮ ಮಹಿಳಾ ಸಮಾಜದ ವತಿಯಿಂದ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಪ್ರಸನ್ನ ಆರ್. ಹೆಗ್ಡೆ ಯವರು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ಭಾ. ಜೈನ್ ಮಿಲನ್ ಬೆಳ್ತಂಗಡಿ, ಇದರ ಅಧ್ಯಕ್ಷರಾದ ವೀರ್ ನವೀನ್ ಕುಮಾರ್ ಜೈನ್ ರವರು ಮನೆಗಳಲ್ಲಿ ಶುದ್ಧವಾದ ಪೌಷ್ಟಿಕಾಂಶ ಭರಿತ, ಸಾಂಪ್ರದಾಯಿಕ ಆಹಾರಗಳನ್ನು ತಯಾರಿಸುವಲ್ಲಿ ಅಮ್ಮಂದಿರ ಪಾತ್ರ ಹಿರಿದಾದುದು.